ಮುನಿರತ್ನ ಬಂಧನದ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ: ಸಮುದಾಯದ ನಾಯಕರು, ಸ್ವಾಮೀಜಿಗಳು ಮಾತಾಡಬೇಕು ಎಂದ ಡಿಸಿಎಂ

17 Sept 2024 1:49 PM GMT

ಒಕ್ಕಲಿಗ ಸಮುದಾಯದ ಕುರಿತು ಬಿಜೆಪಿ ಶಾಸಕ ಮುನಿರತ್ನ ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.