LIVE | ಸ್ನೇಹಮಯಿ ಕೃಷ್ಣ 12 ಆರೋಪಗಳಿಗೆ ಸ್ಪಷ್ಟನೆ ನೀಡಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್: ಕ್ರಮದ ಎಚ್ಚರಿಕೆ
ಮೂಡಾ ಹಗರಣದ ಆರೋಪಿ ನಟೇಶ್ ಅವರಿಗೆ ಮುಂಬಡ್ತಿ ನೀಡಿದ ಪ್ರಕರಣ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದರು. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸ್ನೇಹಮಯಿ ಕೃಷ್ಣ ಅವರಿಗೆ ಪತ್ರ ಬರೆದು ಎಲ್ಲಾ ಆರೋಪಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ. ಇದರ ಜತೆಗೆ ನಿರಾಧಾರ ಆರೋಪಗಳಿಗೆ ಸೂಕ್ತ ಕ್ರಮದ ಎಚ್ಚರಿಕೆ ಸಹ ನೀಡಿದ್ದಾರೆ.

ಮೂಡಾ ಹಗರಣದ ಆರೋಪಿ ನಟೇಶ್ ಅವರಿಗೆ ಮುಂಬಡ್ತಿ ನೀಡಿದ ಪ್ರಕರಣ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದರು. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸ್ನೇಹಮಯಿ ಕೃಷ್ಣ ಅವರಿಗೆ ಪತ್ರ ಬರೆದು ಎಲ್ಲಾ ಆರೋಪಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ. ಇದರ ಜತೆಗೆ ನಿರಾಧಾರ ಆರೋಪಗಳಿಗೆ ಸೂಕ್ತ ಕ್ರಮದ ಎಚ್ಚರಿಕೆ ಸಹ ನೀಡಿದ್ದಾರೆ.

